ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.


ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm