ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.


ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am