ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.


ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm