ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.

ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am