ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.
ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm