ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.

ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm