ಬ್ರೇಕಿಂಗ್ ನ್ಯೂಸ್
15-12-23 09:18 pm Mangalore Correspondent ಕ್ರೈಂ
ಬಂಟ್ವಾಳ, ಡಿ.15: ಮೂರು ಮಕ್ಕಳ ತಾಯಿಯನ್ನು ಆಕೆಯ ಗಂಡನ ಸ್ನೇಹಿತನೇ ಮದುವೆಯಾಗುವುದಾಗಿ ನಂಬಿಸಿ, ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಕೊನೆಗೆ ಹಲ್ಲೆಗೈದು ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಲೊರೆಟ್ಟೊ ಪದವು ನಿವಾಸಿಯೊಬ್ಬರ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆ ತಾನು ಮೋಸ ಹೋದ ಬಗ್ಗೆ ಪೊಲೀಸ್ ದೂರು ನೀಡಿದ್ದಾಳೆ. ನರಿಕೊಂಬು ನಿವಾಸಿ ತಸ್ಲೀಂ ಆರೀಫ್ ಆರೋಪಿಯಾಗಿದ್ದು ನಿರಂತರ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆಂದು ದೂರು ದಾಖಲಾಗಿದೆ.
ತಸ್ಲೀಂ ಆರೀಫ್ ಗಂಡನ ಸ್ನೇಹಿತನಾಗಿದ್ದು ಆತನ ಜೊತೆ ಮನೆಗೆ ಬರುತ್ತಿದ್ದು, ಸಲುಗೆ ಉಂಟಾಗಿ ಮೊಬೈಲ್ ನಂಬ್ರ ಪಡೆದು, ಗಂಡ ಕೆಲಸಕ್ಕೆ ಹೋದ ಸಮಯ ಮನೆಗೆ ಬರುತ್ತಿದ್ದ. ಸಲುಗೆ ಬರಬರುತ್ತಾ ದೈಹಿಕ ಸಂಪರ್ಕಕ್ಕೆ ಬಂದಾಗ ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಕೊನೆಗೆ ಅಕ್ರಮ ಸಂಬಂಧ ಗಂಡನಿಗೆ ತಿಳಿದು ಅವಳಿಂದ ದೂರ ಇದ್ದ.
ಬಳಿಕ ಆರೋಪಿಯೊಂದಿಗೆ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ಧಳು. ಮೂರು ತಿಂಗಳಿನಿಂದ ಮಹಿಳೆಯನ್ನು ಪಾಣೆಮಂಗಳೂರು ಗ್ರಾಮದ ಜೈನರ ಪೇಟೆಯಲ್ಲಿ ಬಾಡಿಗೆ ಮನೆ ಮಾಡಿ ಕೂರಿಸಿದ್ದ. ಇದೀಗ ಆರೋಪಿ ತಸ್ಲೀಂ ಕುಲ್ಲಕ ಕಾರಣಕ್ಕೆ ಸಂತ್ರಸ್ತೆಯ ಮುಖಕ್ಕೆ, ಬಾಯಿಗೆ ಕೈಯಿಂದ ಹೊಡೆದು ಸೊಂಟಕ್ಕೆ ಒದ್ದಿರುವುದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ನಿನ್ನನ್ನು ಮತ್ತು ಮಕ್ಕಳನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
A case has been registered at Bantwal city police station against a mother of three children for allegedly making constant physical contact with her husband's friend on the pretext of marrying her.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm