ಬ್ರೇಕಿಂಗ್ ನ್ಯೂಸ್
15-12-23 09:18 pm Mangalore Correspondent ಕ್ರೈಂ
ಬಂಟ್ವಾಳ, ಡಿ.15: ಮೂರು ಮಕ್ಕಳ ತಾಯಿಯನ್ನು ಆಕೆಯ ಗಂಡನ ಸ್ನೇಹಿತನೇ ಮದುವೆಯಾಗುವುದಾಗಿ ನಂಬಿಸಿ, ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಕೊನೆಗೆ ಹಲ್ಲೆಗೈದು ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಲೊರೆಟ್ಟೊ ಪದವು ನಿವಾಸಿಯೊಬ್ಬರ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆ ತಾನು ಮೋಸ ಹೋದ ಬಗ್ಗೆ ಪೊಲೀಸ್ ದೂರು ನೀಡಿದ್ದಾಳೆ. ನರಿಕೊಂಬು ನಿವಾಸಿ ತಸ್ಲೀಂ ಆರೀಫ್ ಆರೋಪಿಯಾಗಿದ್ದು ನಿರಂತರ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆಂದು ದೂರು ದಾಖಲಾಗಿದೆ.
ತಸ್ಲೀಂ ಆರೀಫ್ ಗಂಡನ ಸ್ನೇಹಿತನಾಗಿದ್ದು ಆತನ ಜೊತೆ ಮನೆಗೆ ಬರುತ್ತಿದ್ದು, ಸಲುಗೆ ಉಂಟಾಗಿ ಮೊಬೈಲ್ ನಂಬ್ರ ಪಡೆದು, ಗಂಡ ಕೆಲಸಕ್ಕೆ ಹೋದ ಸಮಯ ಮನೆಗೆ ಬರುತ್ತಿದ್ದ. ಸಲುಗೆ ಬರಬರುತ್ತಾ ದೈಹಿಕ ಸಂಪರ್ಕಕ್ಕೆ ಬಂದಾಗ ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಕೊನೆಗೆ ಅಕ್ರಮ ಸಂಬಂಧ ಗಂಡನಿಗೆ ತಿಳಿದು ಅವಳಿಂದ ದೂರ ಇದ್ದ.
ಬಳಿಕ ಆರೋಪಿಯೊಂದಿಗೆ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ಧಳು. ಮೂರು ತಿಂಗಳಿನಿಂದ ಮಹಿಳೆಯನ್ನು ಪಾಣೆಮಂಗಳೂರು ಗ್ರಾಮದ ಜೈನರ ಪೇಟೆಯಲ್ಲಿ ಬಾಡಿಗೆ ಮನೆ ಮಾಡಿ ಕೂರಿಸಿದ್ದ. ಇದೀಗ ಆರೋಪಿ ತಸ್ಲೀಂ ಕುಲ್ಲಕ ಕಾರಣಕ್ಕೆ ಸಂತ್ರಸ್ತೆಯ ಮುಖಕ್ಕೆ, ಬಾಯಿಗೆ ಕೈಯಿಂದ ಹೊಡೆದು ಸೊಂಟಕ್ಕೆ ಒದ್ದಿರುವುದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ನಿನ್ನನ್ನು ಮತ್ತು ಮಕ್ಕಳನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
A case has been registered at Bantwal city police station against a mother of three children for allegedly making constant physical contact with her husband's friend on the pretext of marrying her.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm