ಬ್ರೇಕಿಂಗ್ ನ್ಯೂಸ್
16-12-23 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ 16: ಉದ್ಯಮಿಯೊಬ್ಬನನ್ನು ಹನಿಟ್ರ್ಯಾಪ್ಗೆ ಬೀಳಿಸಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಗಂಡ-ಹೆಂಡತಿ ಮತ್ತು ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.
ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.
ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.
ಈಕೆ ವಿಧವೆ ಜೊತೆಯಲ್ಲಿರು ಅಂತಾ ಪರಿಚಯಿಸಿದ್ದ. ಈ ವೇಳೆ ಅತಾವುಲ್ಲಾನನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಕಳೆದ ನವೆಂಬರ್ 14 ರಂದು ಅತಾವುಲ್ಲಾಗೆ ಫೋನ್ ಮಾಡಿದ್ದ ಸಭಾ, ‘ಆರ್.ಆರ್. ನಗರದ ಬಳಿ ಬಾ.. ಬರುವಾಗ ರೂಂ ಬುಕ್ ಮಾಡಲು ಆಧಾರ್ ತರುವಂತೆ’ ಹೇಳಿದ್ದಳು. ಪ್ಲ್ಯಾನ್ನಂತೆ ಇತ್ತ ಸಭಾ ಹಾಗು ಅತಾವುಲ್ಲಾ ಜೊತೆಯಲ್ಲಿದ್ದಾಗ ಗಂಡನ ಹನಿಟ್ರ್ಯಾಪ್ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು.
ಒಬೇದ್ ಖಾನ್ ಎಂಬಾತ ಇಬ್ಬರನ್ನ ತಡೆದು ಸೀನ್ ಕ್ರಿಯೇಟ್ ಮಾಡಿದ್ದಾನೆ. ಖಲೀಮ್, ರಕೀಬ್, ಅತೀಕ್ನನ್ನ ಸ್ಥಳಕ್ಕೆ ಕರೆಸಿ ಧಮ್ಕಿ ಹಾಕಿದ್ದ. ನಿಮ್ಮ ವಿಚಾರ ಮನೆಯವರಿಗೆ ತಿಳಿಸುವುದಾಗಿ ಹೆದರಿಸಿ ಜೇಬಲ್ಲಿದ್ದ 4,000 ರೂ. ಹಣವನ್ನು ಗ್ಯಾಂಗ್ ಕಸಿದಿತ್ತು. ಅಲ್ಲದೆ 6 ಲಕ್ಷ ರೂ. ಹಣ ತರುವಂತೆ ಧಮ್ಕಿ ಹಾಕಿತ್ತು.
ಈ ವೇಳೆ ಅತೀವುಲ್ಲಾ ಅಲ್ಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಸರಣಿ ಹನಿ ಟ್ರ್ಯಾಪಿಂಗ್ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
A man-wife duo and a gang have been caught by the police for honeytrapping a businessman and blackmailing him for money.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm