ಬ್ರೇಕಿಂಗ್ ನ್ಯೂಸ್
16-12-23 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ 16: ಉದ್ಯಮಿಯೊಬ್ಬನನ್ನು ಹನಿಟ್ರ್ಯಾಪ್ಗೆ ಬೀಳಿಸಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಗಂಡ-ಹೆಂಡತಿ ಮತ್ತು ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.
ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.
ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.
ಈಕೆ ವಿಧವೆ ಜೊತೆಯಲ್ಲಿರು ಅಂತಾ ಪರಿಚಯಿಸಿದ್ದ. ಈ ವೇಳೆ ಅತಾವುಲ್ಲಾನನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಕಳೆದ ನವೆಂಬರ್ 14 ರಂದು ಅತಾವುಲ್ಲಾಗೆ ಫೋನ್ ಮಾಡಿದ್ದ ಸಭಾ, ‘ಆರ್.ಆರ್. ನಗರದ ಬಳಿ ಬಾ.. ಬರುವಾಗ ರೂಂ ಬುಕ್ ಮಾಡಲು ಆಧಾರ್ ತರುವಂತೆ’ ಹೇಳಿದ್ದಳು. ಪ್ಲ್ಯಾನ್ನಂತೆ ಇತ್ತ ಸಭಾ ಹಾಗು ಅತಾವುಲ್ಲಾ ಜೊತೆಯಲ್ಲಿದ್ದಾಗ ಗಂಡನ ಹನಿಟ್ರ್ಯಾಪ್ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು.
ಒಬೇದ್ ಖಾನ್ ಎಂಬಾತ ಇಬ್ಬರನ್ನ ತಡೆದು ಸೀನ್ ಕ್ರಿಯೇಟ್ ಮಾಡಿದ್ದಾನೆ. ಖಲೀಮ್, ರಕೀಬ್, ಅತೀಕ್ನನ್ನ ಸ್ಥಳಕ್ಕೆ ಕರೆಸಿ ಧಮ್ಕಿ ಹಾಕಿದ್ದ. ನಿಮ್ಮ ವಿಚಾರ ಮನೆಯವರಿಗೆ ತಿಳಿಸುವುದಾಗಿ ಹೆದರಿಸಿ ಜೇಬಲ್ಲಿದ್ದ 4,000 ರೂ. ಹಣವನ್ನು ಗ್ಯಾಂಗ್ ಕಸಿದಿತ್ತು. ಅಲ್ಲದೆ 6 ಲಕ್ಷ ರೂ. ಹಣ ತರುವಂತೆ ಧಮ್ಕಿ ಹಾಕಿತ್ತು.
ಈ ವೇಳೆ ಅತೀವುಲ್ಲಾ ಅಲ್ಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಸರಣಿ ಹನಿ ಟ್ರ್ಯಾಪಿಂಗ್ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
A man-wife duo and a gang have been caught by the police for honeytrapping a businessman and blackmailing him for money.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm