ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm