ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm