ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am