ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm