ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm