ಬ್ರೇಕಿಂಗ್ ನ್ಯೂಸ್
18-11-20 12:16 pm Headline Karnataka News Network ಕ್ರೈಂ
ವಡೋದರಾ, ನ. 18: ಗುಜರಾತಿನ ವಡೋದರಾದಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ ಅಪಘಾತದಲ್ಲಿ ಸಾವು ನೋವು ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ವಘೋಡಿಯಾ ಕ್ರಾಸಿಂಗ್ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣ ಇದ್ದಿದ್ದರಿಂದ ಟ್ರಕ್ ಚಾಲಕರಿಗೆ ರಸ್ತೆ ಸರಿಯಾಗಿ ಕಾಣಿಸಿರಲಿಲ್ಲ. ಹೀಗಾಗಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎರಡು ಟ್ರಕ್ ಗಳ ಮುಂಭಾಗ ನಜ್ಜುಗುಜ್ಜಾಗಿದೆ.ಈ ದುರಂತದಲ್ಲಿ ಒಟ್ಟು 10 ಮಂದಿ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 15ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗಳಾಗಿವೆ.


ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least 10 people were killed and 16 others injured when a mini-truck in which they were travelling rammed into another truck near Gujarat's Vadodara city early Wednesday morning, police said.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm