ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm