ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm