ಬ್ರೇಕಿಂಗ್ ನ್ಯೂಸ್
17-12-23 09:14 pm Mangalore Correspondent ಕ್ರೈಂ
ಮಂಗಳೂರು, ಡಿ.17: ಮಂಗಳೂರು ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕಂಕನಾಡಿಯಲ್ಲಿ ಖೋಟಾ ನೋಟುಗಳನ್ನು ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತನನ್ನು ದಸ್ತಗಿರಿ ಮಾಡಿದ್ದಾರೆ, ಆರೋಪಿಯನ್ನು ಮಂಜೇಶ್ವರದ ಕೀರ್ತೇಶ್ವರ ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ.
500 ರೂ., 200 ರೂ. ಮತ್ತು 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂ.ಗಳ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಆರೋಪಿತನಿಂದ ನಕಲಿ ನೋಟುಗಳಾದ 500 ರೂ. ಮುಖಬೆಲೆಯ 3 ನೋಟುಗಳು, 200 ರೂ. ಮುಖಬೆಲೆಯ 2 ನೋಟು ಹಾಗೂ 100 ರೂ. ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ವಶಪಡಿಸಿದ್ದಾರೆ.
ಆರೋಪಿಯಿಂದ ಎಂಟು ಖೋಟಾ ನೋಟುಗಳು, OPPO ಕಂಪನಿಯ ಮೊಬೈಲ್ ಫೋನ್ -1 (10,000/-), 35 ಅಸಲಿ ನೋಟುಗಳನ್ನು ( ಮೌಲ್ಯ-4250/-) ವಶಕ್ಕೆ ಪಡೆಯಲಾಗಿದೆ. ಪತ್ತೆ ಕಾರ್ಯದಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
Fake currency note racket busted in Mangalore, one arrested by CCB police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm