ಬ್ರೇಕಿಂಗ್ ನ್ಯೂಸ್
18-11-20 12:27 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 18: ಮೂರು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿರುವ ಘಟನೆ ಮುಂಬೈನ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನದಲ್ಲಿ ನಡೆದಿದೆ.
ಅಪ್ರಾಪ್ತರನ್ನು 14 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದೆ. ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಅವಳನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಬಾಲಕಿ ನೋವಿನಿಂದ ಅಳುತ್ತಿರುವುದನ್ನು ಗಮನಿಸಿದ ಪೋಷಕರು ಆಕೆಯನ್ನು ವಿಚಾರಿಸಿದಾಗ ನಡೆದಿರುವ ಘಟನೆಯ ಬಗ್ಗೆ ಬಾಲಕಿ ಹೇಳಿದ್ದಾಳೆ. ಈ ವೇಳೆ ಆರೋಪಿಗಳ ಹೆಸರನ್ನು ಬಾಲಕಿ ಹೇಳಿದ್ದಾಳೆ. ಸಂತ್ರಸ್ತೆಯ ಪೋಷಕರು ಕಸ್ತೂರ್ಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಗಳ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
A three-year-old girl was allegedly raped by two minor boys in Sanjay Gandhi National Park. The incident took place in a village in the national park in Borivli.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am