ಬ್ರೇಕಿಂಗ್ ನ್ಯೂಸ್
19-12-23 02:46 pm HK News Desk ಕ್ರೈಂ
ಮೈಸೂರು, ಡಿ 19: ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಬಿಗು ದಾಳಿ ಮುಂದುವರಿಸಿದ್ದು, ಮೈಸೂರಿನ ಮತ್ತೊಂದು ಆಸ್ಪತ್ರೆಗೆ ಬೀಗ ಬಿದ್ದಿದೆ.
ಭ್ರೂಣಗಳ ಸ್ಕ್ಯಾನಿಂಗ್ ಇಮೇಜ್ಗಳನ್ನೂ ಇಟ್ಟುಕೊಳ್ಳದ ಪ್ರತಿಷ್ಠಿತ ಶ್ರೀದೇವಿ ನರ್ಸಿಂಗ್ ಹೋಂಗೆ ಬೀಗ ಹಾಕಲಾಗಿದೆ.
ಎರಡು ವರ್ಷದ ಅವಧಿಯಲ್ಲಿ ಮಾಡಲಾದ ಸ್ಕ್ಯಾನಿಂಗ್ ಡಾಟಾ ಇಟ್ಟುಕೊಳ್ಳುವುದು ಕಡ್ಡಾಯ. ಅಧಿಕಾರಿಗಳು ಕೇವಲ ಮೂರು ತಿಂಗಳ ಸ್ಕ್ಯಾನಿಂಗ್ ಡಾಟಾ ಕೇಳಿದ್ದಾರೆ. ಆದರೆ ಮೈಸೂರಿನ ಬೋಗಾದಿಯಲ್ಲಿರುವ ಈ ನರ್ಸಿಂಗ್ ಹೋಮ್ ಭ್ರೂಣದ ಫೋಟೋ, ದಾಖಲೆ ಒದಗಿಸಲು ವಿಫಲವಾಗಿದೆ.
ಬೆಂಗಳೂರಿನ ಸಕ್ಷಮ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕು ಆರೋಗ್ಯಾಧಿಕಾರಿ ಪುಟ್ಟತಾಯಮ್ಮ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕೆಪಿಎಂಇ ಕಾಯ್ದೆ ಪ್ರಕಾರ ದಾಖಲೆಗಳನ್ನು ಒದಗಿಸಿಲ್ಲ. ಹೆಣ್ಣು ಭ್ರೂಣ ಹತ್ಯೆ ನಡೆದಿರುವ ಕುರಿತು ತನಿಖೆ ಬಳಿ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಲಾಗಿದೆ. ದಾಳಿ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳ ಹಾಗೂ ಹೊರ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ.
As the authorities continue their tight raids in connection with the foetus discovery and murder case, another hospital in Mysuru has been sealed. The prestigious Sridevi Nursing Home has been locked down for not even keeping scanning images of the foetuses.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm