ಬ್ರೇಕಿಂಗ್ ನ್ಯೂಸ್
19-12-23 02:46 pm HK News Desk ಕ್ರೈಂ
ಮೈಸೂರು, ಡಿ 19: ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಬಿಗು ದಾಳಿ ಮುಂದುವರಿಸಿದ್ದು, ಮೈಸೂರಿನ ಮತ್ತೊಂದು ಆಸ್ಪತ್ರೆಗೆ ಬೀಗ ಬಿದ್ದಿದೆ.
ಭ್ರೂಣಗಳ ಸ್ಕ್ಯಾನಿಂಗ್ ಇಮೇಜ್ಗಳನ್ನೂ ಇಟ್ಟುಕೊಳ್ಳದ ಪ್ರತಿಷ್ಠಿತ ಶ್ರೀದೇವಿ ನರ್ಸಿಂಗ್ ಹೋಂಗೆ ಬೀಗ ಹಾಕಲಾಗಿದೆ.
ಎರಡು ವರ್ಷದ ಅವಧಿಯಲ್ಲಿ ಮಾಡಲಾದ ಸ್ಕ್ಯಾನಿಂಗ್ ಡಾಟಾ ಇಟ್ಟುಕೊಳ್ಳುವುದು ಕಡ್ಡಾಯ. ಅಧಿಕಾರಿಗಳು ಕೇವಲ ಮೂರು ತಿಂಗಳ ಸ್ಕ್ಯಾನಿಂಗ್ ಡಾಟಾ ಕೇಳಿದ್ದಾರೆ. ಆದರೆ ಮೈಸೂರಿನ ಬೋಗಾದಿಯಲ್ಲಿರುವ ಈ ನರ್ಸಿಂಗ್ ಹೋಮ್ ಭ್ರೂಣದ ಫೋಟೋ, ದಾಖಲೆ ಒದಗಿಸಲು ವಿಫಲವಾಗಿದೆ.
ಬೆಂಗಳೂರಿನ ಸಕ್ಷಮ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕು ಆರೋಗ್ಯಾಧಿಕಾರಿ ಪುಟ್ಟತಾಯಮ್ಮ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕೆಪಿಎಂಇ ಕಾಯ್ದೆ ಪ್ರಕಾರ ದಾಖಲೆಗಳನ್ನು ಒದಗಿಸಿಲ್ಲ. ಹೆಣ್ಣು ಭ್ರೂಣ ಹತ್ಯೆ ನಡೆದಿರುವ ಕುರಿತು ತನಿಖೆ ಬಳಿ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಲಾಗಿದೆ. ದಾಳಿ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳ ಹಾಗೂ ಹೊರ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ.
As the authorities continue their tight raids in connection with the foetus discovery and murder case, another hospital in Mysuru has been sealed. The prestigious Sridevi Nursing Home has been locked down for not even keeping scanning images of the foetuses.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am