ಬ್ರೇಕಿಂಗ್ ನ್ಯೂಸ್
19-12-23 04:24 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.19: ಕುಡಿದ ಮತ್ತಿನಲ್ಲಿ ಕಟುಕ ಪತಿಯೋರ್ವ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ತನ್ನ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.
ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a drunk butcher bit his wife on the eyes and cheeks and chopped off her flesh at Shishila village in Belthangady taluk of Dakshina Kannada district late on Monday nigh.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm