ಬ್ರೇಕಿಂಗ್ ನ್ಯೂಸ್
19-12-23 04:24 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.19: ಕುಡಿದ ಮತ್ತಿನಲ್ಲಿ ಕಟುಕ ಪತಿಯೋರ್ವ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ತನ್ನ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.
ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a drunk butcher bit his wife on the eyes and cheeks and chopped off her flesh at Shishila village in Belthangady taluk of Dakshina Kannada district late on Monday nigh.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm