ಬ್ರೇಕಿಂಗ್ ನ್ಯೂಸ್
19-12-23 07:04 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಕಳೆದ ಮಂಗಳವಾರ ಕರ್ನಾಟಕ- ಕೇರಳ ಗಡಿ ಪ್ರದೇಶ ತಲಪಾಡಿ ಸಮೀಪದ ಕಿನ್ಯ ಗ್ರಾಮದ ಸಾಂತ್ಯ ನಿವಾಸಿ ನಿತ್ಯಾನಂದ ಭಂಡಾರಿ ಎಂಬವನ ಮನೆಯಲ್ಲಿ ನಡೆಸಲ್ಪಡುತ್ತಿದ್ದ ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿದ ಅಬಕಾರಿ ಪೊಲೀಸರು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಅನ್ನು ವಶಪಡಿಸಿಕೊಂಡಿದ್ದರು. ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆಯ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಆರೋಪಿ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದರು.


ಅಕ್ರಮ ಮದ್ಯವನ್ನ ನಿತ್ಯಾನಂದ ಕೇರಳಕ್ಕೆ ಸಾಗಿಸುತ್ತಿದ್ದು ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿ ನಿತ್ಯಾನಂದನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರ್ಕೌಟ್ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.
ಜನರಿಗೆ ಪ್ರಾಣಕ್ಕೆ ಮಾರಕವಾದ ಸ್ಪಿರಿಟ್ ಕುಡಿಸಿ ತನ್ನ ಜೇಬು ತುಂಬಿಸಿ ಕೋಟಿ ಕುಳವಾಗಿರುವ ನಿತ್ಯಾನಂದ ಈ ಹಿಂದೆ ತನ್ನ ಮುಂಬಯಿ ಧಣಿಗಳ ಕಾಳ ಧನವನ್ನ ಚಕ್ರಬಡ್ಡಿಗೆ ಕೊಟ್ಟು ಧನಿಕನಾಗಿದ್ದ. ಇಷ್ಟಲ್ಲದೆ ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡು ತಾನೇ ಡೊನೇಷನ್ ನೀಡಿ ವೇದಿಕೆಯಲ್ಲಿ ಲೋಕಲ್ ಪುಡಾರಿಯಾಗಿ ಮಿಂಚುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore Inter state illegal liquor sale, King pin Nithyananda Bhandary arrested from Talapady. Few days ago Excise Department officials from Mangaluru unearthed an inter-State illicit liquor racket close to the Karnataka-Kerala border near Talapady on Tuesday night and arrested three persons.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm