ಬ್ರೇಕಿಂಗ್ ನ್ಯೂಸ್
19-12-23 07:04 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಕಳೆದ ಮಂಗಳವಾರ ಕರ್ನಾಟಕ- ಕೇರಳ ಗಡಿ ಪ್ರದೇಶ ತಲಪಾಡಿ ಸಮೀಪದ ಕಿನ್ಯ ಗ್ರಾಮದ ಸಾಂತ್ಯ ನಿವಾಸಿ ನಿತ್ಯಾನಂದ ಭಂಡಾರಿ ಎಂಬವನ ಮನೆಯಲ್ಲಿ ನಡೆಸಲ್ಪಡುತ್ತಿದ್ದ ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿದ ಅಬಕಾರಿ ಪೊಲೀಸರು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಅನ್ನು ವಶಪಡಿಸಿಕೊಂಡಿದ್ದರು. ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆಯ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಆರೋಪಿ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದರು.


ಅಕ್ರಮ ಮದ್ಯವನ್ನ ನಿತ್ಯಾನಂದ ಕೇರಳಕ್ಕೆ ಸಾಗಿಸುತ್ತಿದ್ದು ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿ ನಿತ್ಯಾನಂದನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರ್ಕೌಟ್ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.
ಜನರಿಗೆ ಪ್ರಾಣಕ್ಕೆ ಮಾರಕವಾದ ಸ್ಪಿರಿಟ್ ಕುಡಿಸಿ ತನ್ನ ಜೇಬು ತುಂಬಿಸಿ ಕೋಟಿ ಕುಳವಾಗಿರುವ ನಿತ್ಯಾನಂದ ಈ ಹಿಂದೆ ತನ್ನ ಮುಂಬಯಿ ಧಣಿಗಳ ಕಾಳ ಧನವನ್ನ ಚಕ್ರಬಡ್ಡಿಗೆ ಕೊಟ್ಟು ಧನಿಕನಾಗಿದ್ದ. ಇಷ್ಟಲ್ಲದೆ ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡು ತಾನೇ ಡೊನೇಷನ್ ನೀಡಿ ವೇದಿಕೆಯಲ್ಲಿ ಲೋಕಲ್ ಪುಡಾರಿಯಾಗಿ ಮಿಂಚುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore Inter state illegal liquor sale, King pin Nithyananda Bhandary arrested from Talapady. Few days ago Excise Department officials from Mangaluru unearthed an inter-State illicit liquor racket close to the Karnataka-Kerala border near Talapady on Tuesday night and arrested three persons.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm