ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm