ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am