ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm