ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm