ಬ್ರೇಕಿಂಗ್ ನ್ಯೂಸ್
21-12-23 03:52 pm Bangalore Correspondent ಕ್ರೈಂ
ಬೆಂಗಳೂರು, ಡಿ 21: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿದ ಪತಿಯ ಎದೆಗೆ ಪತ್ನಿ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ಪುಲ್ಲಿಂಗ್ ಪಾಸ್ ಕಾಲೇಜಿನ ಬಳಿ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೊಲೀಸರು ಆರೋಪಿ ಪತ್ನಿ ಮನೀಷಾಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಉಮೇಶ್ ದಾಮಿ(27) ಸಾವನ್ನಪ್ಪಿರುವ ವ್ಯಕ್ತಿ. ನೇಪಾಳ ಮೂಲದ ಈ ದಂಪತಿ ಕೆಲ ವರ್ಷಗಳಿಂದ ಬೆಂಗಳೂರಿಗೆ ಬಂದಿದ್ದರು. ಹುಳಿಮಾವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಪತಿ ಕಾಲೇಜೊಂದರಲ್ಲಿ ಸೆಕ್ಯೂರಿಟಿಯಾಗಿದ್ದರೆ, ಪತ್ನಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಇಬ್ಬರು ಅನೋನ್ಯವಾಗಿದ್ದರು. ಆದರೆ, ಬುಧವಾರ ರಾತ್ರಿ ಉಮೇಶ್ ಸ್ನೇಹಿತನೊಂದಿಗೆ ಮದ್ಯದ ಪಾರ್ಟಿಗೆ ಹೋಗಿ ತಡರಾತ್ರಿ 12 ಗಂಟೆಗೆ ಮನೆಗೆ ಬಂದಿದ್ದನು. ಈ ವೇಳೆ, ಪತ್ನಿ ಯಾರೊಂದಿಗೋ ಪೋನ್ ಕಾಲ್ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ್ದಾನೆ. ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಅನುಮಾನ ವ್ಯಕ್ತಪಡಿಸಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ದಂಪತಿ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ.
ಇದರಿಂದ ಕೋಪದಲ್ಲಿದ್ದ ಮನಿಷಾ ಮನೆಯಲ್ಲಿದ್ದ ಚಾಕುವಿನಿಂದ ಗಂಡನ ಎದೆಗೆ ಚುಚ್ಚಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಉಮೇಶ್ ಸಾವನ್ನಪ್ಪಿದ್ದಾನೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಿಕೊಂಡು ಮನಿಷಾಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a shocking incident, a man was stabbed to death by his wife near Pulling Pass College near Hulimavu on suspicion of having an illicit relationship.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm