ಬ್ರೇಕಿಂಗ್ ನ್ಯೂಸ್
18-11-20 04:06 pm Mangalore Correspondent ಕ್ರೈಂ
ಸುರತ್ಕಲ್, ನವೆಂಬರ್ 18 : ಹೂವಿನ ವ್ಯಾಪಾರಿಯೊಬ್ಬ ವಿವಾಹಿತ ಮಹಿಳೆಯೊಬ್ಬಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ.
ಕುಳಾಯಿ ನಿವಾಸಿ ವಸಂತ್(44) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಏಳೆಂಟು ವರ್ಷಗಳಿಂದ ಇವರು ಸುರತ್ಕಲ್ ಪೇಟೆಯಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಇವರ ಅಂಗಡಿಗೆ ಹೂವು ಕೊಳ್ಳಲು ಬರುತ್ತಿದ್ದ ಸೂರಿಂಜೆಯ ವಿವಾಹಿತ ಮಹಿಳೆಯೊಬ್ಬರು ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು.
ಈ ನಡುವೆ, ಇತ್ತೀಚೆಗೆ ಇವರಲ್ಲಿ ವೈಮನಸ್ಸು ಉಂಟಾಗಿದ್ದು ಮಹಿಳೆಯನ್ನು ಕೊಂದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸ್ಥಳಕ್ಕೆ ಎಸಿಪಿ ಬೆಳ್ಳಿಯಪ್ಪ, ಸುರತ್ಕಲ್ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್ ಮಾರ್ಟ್ಂಗೆ ಕಳುಹಿಸಿಕೊಡಲಾಗಿದೆ.
Man dies by Suicide in Surathkal after killing his girlfriend who was already married. The deceased has been identified as Vasanth (44). The surathkal police are on the spot investigating the case.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm