ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm