ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am