ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm