ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm