ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm