ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am