ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm