ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm