ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm