ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm