ಬ್ರೇಕಿಂಗ್ ನ್ಯೂಸ್
30-12-23 11:47 pm HK News Desk ಕ್ರೈಂ
ಬೆಂಗಳೂರು, ಡಿ.30: ಬೀದರ್ ಜಿಲ್ಲೆಯ ಅಮನಾಬಾದ್ ಎಂಬಲ್ಲಿ ಕ್ರೈಸ್ತ ಕುಟುಂಬವೊಂದರ ಪರವಾಗಿ ಪ್ರಾರ್ಥನೆಗೆ ತೆರಳಿದ್ದ ಕರ್ನಾಟಕ ಕ್ರೈಸ್ತ ರಕ್ಷಣಾ ವೇದಿಕೆಯ ಅಧ್ಯಕ್ಷ ಸ್ಟ್ಯಾನಿ ಪಿಂಟೋ ಎಂಬವರ ಮೇಲೆ ಸ್ಥಳೀಯರು ತೀವ್ರ ಹಲ್ಲೆಗೈದ ಘಟನೆ ನಡೆದಿದೆ.
ಕ್ರಿಸ್ಮಸ್ ಹಿನ್ನೆಲೆಯಲ್ಲಿ ಸ್ಟ್ಯಾನಿ ಪಿಂಟೋ ಅವರನ್ನು ಬೀದರಿನ ಚರ್ಚ್ ಪರವಾಗಿ ಕರೆಸಲಾಗಿತ್ತು. ಅದರಂತೆ ಡಿ.29ರಂದು ಪಿಂಟೋ ಬೀದರ್ ಜಿಲ್ಲೆಗೆ ತೆರಳಿದ್ದು ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಆನಂತರ, ಅಲ್ಲಿನ ಕ್ರೈಸ್ತ ಕುಟುಂಬವೊಂದು ತಮ್ಮ ಜಾಗದ ವಿಚಾರದಲ್ಲಿ ತಕರಾರು ಇದೆ, ಸ್ಥಳಕ್ಕೆ ಬಂದು ಪ್ರಾರ್ಥನೆ ಮಾಡಬೇಕು ಎಂದು ಕೇಳಿಕೊಂಡಿತ್ತು.

ಅದರಂತೆ ಸ್ಟ್ಯಾನಿ ಪಿಂಟೋ ವಿವಾದಿತ ಜಾಗಕ್ಕೆ ತೆರಳಿದ್ದು ಆ ಸಂದರ್ಭದಲ್ಲಿ ಜಾಗದ ಬಗ್ಗೆ ದೂರು ನೀಡಿದ್ದ ಮುಸ್ಲಿಮ್ ಕುಟುಂಬದ ಪರವಾಗಿ ಯುವಕರು ಸ್ಥಳದಲ್ಲಿ ಸೇರಿದ್ದರು. ಜಾಗದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಅಷ್ಟರಲ್ಲಿ ಸ್ಟ್ಯಾನಿ ಪಿಂಟೋ ಅವರನ್ನು ಕರೆದೊಯ್ದಿದ್ದವರು ಜಾಗ ಖಾಲಿ ಮಾಡಿದ್ದರು ಎನ್ನಲಾಗಿದೆ. ಅದೇ ಹೊತ್ತಿಗೆ ಸಿಕ್ಕಿಬಿದ್ದ ಸ್ಟ್ಯಾನಿ ಪಿಂಟೋಗೆ ಸ್ಥಳೀಯ ಯುವಕರು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಪಿಂಟೋ ಪ್ರಜ್ಞೆ ತಪ್ಪಿ ಬಿದ್ದಿದ್ದು ಬೀದರಿನ ಆಸ್ಪತ್ರೆ ಒಂದಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಸರಿಯಾಗಿ ಸಿಗದ ಕಾರಣ ಹೈದರಾಬಾದಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಸ್ಟ್ಯಾನಿ ಪಿಂಟೋ ಕರ್ನಾಟಕ ಕ್ರೈಸ್ತ ರಕ್ಷಣಾ ವೇದಿಕೆ ಹೆಸರಲ್ಲಿ ಗುರುತಿಸಿಕೊಂಡಿದ್ದು ಕ್ರೈಸ್ತರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡುತ್ತಿದ್ದರು. ಚಿಕ್ಕಮಗಳೂರು, ಬೆಂಗಳೂರಿನಲ್ಲಿ ಹೆಚ್ಚಾಗಿ ಇವರು ಕ್ರೈಸ್ತರ ಪರ ಹೋರಾಟಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇತ್ತೀಚೆಗೆ ಮಣಿಪುರದ ಹಿಂಸಾಚಾರ ವಿರೋಧಿಸಿ ಮಂಗಳೂರು, ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲೂ ಸ್ಟಾಲಿನ್ ಮುಂಚೂಣಿಯಲ್ಲಿದ್ದರು.
Kcs Media, Karnataka Christa Vedike president Stany Pinto was attacked in Bidar over a land dispute and has been hospitalized. Kcs Stany Pinto was taken to pray for a disputed land, after which the opposing party attacked Pinto brutally. It is said he has been shifted to Hyderabad for treatment. A case has been registered at the Bidar police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm