ಬ್ರೇಕಿಂಗ್ ನ್ಯೂಸ್
31-12-23 08:12 pm HK News Desk ಕ್ರೈಂ
ಹಾಸನ, ಡಿ.31: ತುಂಡುಡುಗೆ ಧರಿಸುತ್ತಾಳೆಂಬ ಸಿಟ್ಟಿನಲ್ಲಿ ಪತ್ನಿಯನ್ನೇ ಕತ್ತು ಸೀಳಿ ಪತಿಯೇ ಹತ್ಯೆಗೈದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(22) ಕೊಲೆಯಾದ ಗೃಹಿಣಿ. ಜೀವನ್ ಎಂಬಾತ ಕೊಲೆಗೈದ ಆರೋಪಿ.
ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿಗೆ ತುಂಡು ಬಟ್ಟೆ ಧರಿಸುವುದು, ಮಾಡರ್ನ್ ಉಡುಪು ಧರಿಸುವುದು ಅಂದ್ರೆ ಇಷ್ಟ. ಆದರೆ ಜೀವನ್ಗೆ ಅದು ಇಷ್ಟ ಆಗುತ್ತಿರಲಿಲ್ಲ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಆದರೆ ನಿನ್ನೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ.
ಜ್ಯೋತಿ ಮಾಡರ್ನ್ ಉಡುಪು ಧರಿಸಿ ಹೊರಗಡೆ ಹೊರಟಿದ್ದಳು. ಆಗ ಜೀವನ್, ನಾನೇ ಡ್ರಾಪ್ ಕೊಡುತ್ತೇನೆಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಸೀಳಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಸೀಕೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
In a shocking incident, a man allegedly slit his wife's throat and killed her at Rampura village in Arasikere taluk of Hassan district. The deceased has been identified as Jyothi (22). Jeevan is the accused in the murder.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm