ಬ್ರೇಕಿಂಗ್ ನ್ಯೂಸ್
31-12-23 08:12 pm HK News Desk ಕ್ರೈಂ
ಹಾಸನ, ಡಿ.31: ತುಂಡುಡುಗೆ ಧರಿಸುತ್ತಾಳೆಂಬ ಸಿಟ್ಟಿನಲ್ಲಿ ಪತ್ನಿಯನ್ನೇ ಕತ್ತು ಸೀಳಿ ಪತಿಯೇ ಹತ್ಯೆಗೈದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(22) ಕೊಲೆಯಾದ ಗೃಹಿಣಿ. ಜೀವನ್ ಎಂಬಾತ ಕೊಲೆಗೈದ ಆರೋಪಿ.
ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿಗೆ ತುಂಡು ಬಟ್ಟೆ ಧರಿಸುವುದು, ಮಾಡರ್ನ್ ಉಡುಪು ಧರಿಸುವುದು ಅಂದ್ರೆ ಇಷ್ಟ. ಆದರೆ ಜೀವನ್ಗೆ ಅದು ಇಷ್ಟ ಆಗುತ್ತಿರಲಿಲ್ಲ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಆದರೆ ನಿನ್ನೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ.
ಜ್ಯೋತಿ ಮಾಡರ್ನ್ ಉಡುಪು ಧರಿಸಿ ಹೊರಗಡೆ ಹೊರಟಿದ್ದಳು. ಆಗ ಜೀವನ್, ನಾನೇ ಡ್ರಾಪ್ ಕೊಡುತ್ತೇನೆಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಸೀಳಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಸೀಕೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
In a shocking incident, a man allegedly slit his wife's throat and killed her at Rampura village in Arasikere taluk of Hassan district. The deceased has been identified as Jyothi (22). Jeevan is the accused in the murder.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am