ಬ್ರೇಕಿಂಗ್ ನ್ಯೂಸ್
31-12-23 08:12 pm HK News Desk ಕ್ರೈಂ
ಹಾಸನ, ಡಿ.31: ತುಂಡುಡುಗೆ ಧರಿಸುತ್ತಾಳೆಂಬ ಸಿಟ್ಟಿನಲ್ಲಿ ಪತ್ನಿಯನ್ನೇ ಕತ್ತು ಸೀಳಿ ಪತಿಯೇ ಹತ್ಯೆಗೈದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(22) ಕೊಲೆಯಾದ ಗೃಹಿಣಿ. ಜೀವನ್ ಎಂಬಾತ ಕೊಲೆಗೈದ ಆರೋಪಿ.
ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿಗೆ ತುಂಡು ಬಟ್ಟೆ ಧರಿಸುವುದು, ಮಾಡರ್ನ್ ಉಡುಪು ಧರಿಸುವುದು ಅಂದ್ರೆ ಇಷ್ಟ. ಆದರೆ ಜೀವನ್ಗೆ ಅದು ಇಷ್ಟ ಆಗುತ್ತಿರಲಿಲ್ಲ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಆದರೆ ನಿನ್ನೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ.
ಜ್ಯೋತಿ ಮಾಡರ್ನ್ ಉಡುಪು ಧರಿಸಿ ಹೊರಗಡೆ ಹೊರಟಿದ್ದಳು. ಆಗ ಜೀವನ್, ನಾನೇ ಡ್ರಾಪ್ ಕೊಡುತ್ತೇನೆಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಸೀಳಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಸೀಕೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
In a shocking incident, a man allegedly slit his wife's throat and killed her at Rampura village in Arasikere taluk of Hassan district. The deceased has been identified as Jyothi (22). Jeevan is the accused in the murder.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am