ಬ್ರೇಕಿಂಗ್ ನ್ಯೂಸ್
01-01-24 06:57 pm Mangalore Correspondent ಕ್ರೈಂ
ಉಳ್ಳಾಲ, ಜ.1: ಮದುವೆಯಾಗುವುದಾಗಿ ನಂಬಿಸಿ ಉಳ್ಳಾಲ ತಾಲೂಕಿನ ಕುಂಪಲದ ಬಾಡಿಗೆ ಮನೆಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನ ಕೂಡಿಹಾಕಿ, ನಾಲ್ಕು ತಿಂಗಳಿನಿಂದ ನಿರಂತರ ಅತ್ಯಾಚಾರಗೈದ ಮೂಡಿಗೆರೆಯ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ, ಅಣಜೂರು ಗ್ರಾಮದ ನಿವಾಸಿ ಮೊಹಮ್ಮದ್ ರಝೀನ್(25) ಬಂಧಿತ ಆರೋಪಿ. ರಾಝೀನ್ 17 ವರ್ಷದ ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನ ಪ್ರೀತಿಸುವ ನಾಟಕವಾಡಿ ನಾಲ್ಕು ತಿಂಗಳ ಹಿಂದೆ ಆಕೆಯನ್ನ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಅಲ್ಲಿಂದ ತನ್ನ ರಿಕ್ಷಾದಲ್ಲಿ ಕುಂಪಲದ ಬಾಡಿಗೆ ಮನೆಯೊಂದಕ್ಕೆ ಕರೆದೊಯ್ದು ಮದುವೆಯಾಗೋದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದಿದ್ದಾನೆ.
ಊರಲ್ಲಿ ಅಜ್ಜಿಯ ಪಾಲನೆಯಲ್ಲಿದ್ದ ಅಪ್ರಾಪ್ತ ಬಾಲಕಿ, ರಾಝೀನ್ ಮಾತನ್ನ ನಂಬಿ ಕುಂಪಲದ ಬಾಡಿಗೆ ಮನೆಯಲ್ಲೇ ದಿಕ್ಕು ತೋಚದೆ ವಾಸಿಸುತ್ತಿದ್ದಳು. ಅನುಮಾನಗೊಂಡ ಬಜರಂಗದಳ ಕಾರ್ಯಕರ್ತರು ಜೋಡಿಯನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದರು. ಬಾಲಕಿಯರ ಬಾಲ ಮಂದಿರದಲ್ಲಿ ಅಪ್ರಾಪ್ತ ಬಾಲಕಿ ನೀಡಿರುವ ಹೇಳಿಕೆಯಿಂದ ಸತ್ಯಾಂಶ ಬೆಳಕಿಗೆ ಬಂದಿದೆ. ಆರೋಪಿ ರಾಝೀನ್ ನನ್ನು ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Minor Dalit girl raped for four months by Muslim youth in Mangalore at rented house in Ullal Kumpala has now been arrested by Ullal Police. Mohammad Rizan from Mudigere came with dalit girl to Mangalore stating of marrying her.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am