ಬ್ರೇಕಿಂಗ್ ನ್ಯೂಸ್
01-01-24 06:57 pm Mangalore Correspondent ಕ್ರೈಂ
ಉಳ್ಳಾಲ, ಜ.1: ಮದುವೆಯಾಗುವುದಾಗಿ ನಂಬಿಸಿ ಉಳ್ಳಾಲ ತಾಲೂಕಿನ ಕುಂಪಲದ ಬಾಡಿಗೆ ಮನೆಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನ ಕೂಡಿಹಾಕಿ, ನಾಲ್ಕು ತಿಂಗಳಿನಿಂದ ನಿರಂತರ ಅತ್ಯಾಚಾರಗೈದ ಮೂಡಿಗೆರೆಯ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ, ಅಣಜೂರು ಗ್ರಾಮದ ನಿವಾಸಿ ಮೊಹಮ್ಮದ್ ರಝೀನ್(25) ಬಂಧಿತ ಆರೋಪಿ. ರಾಝೀನ್ 17 ವರ್ಷದ ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನ ಪ್ರೀತಿಸುವ ನಾಟಕವಾಡಿ ನಾಲ್ಕು ತಿಂಗಳ ಹಿಂದೆ ಆಕೆಯನ್ನ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಅಲ್ಲಿಂದ ತನ್ನ ರಿಕ್ಷಾದಲ್ಲಿ ಕುಂಪಲದ ಬಾಡಿಗೆ ಮನೆಯೊಂದಕ್ಕೆ ಕರೆದೊಯ್ದು ಮದುವೆಯಾಗೋದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದಿದ್ದಾನೆ.
ಊರಲ್ಲಿ ಅಜ್ಜಿಯ ಪಾಲನೆಯಲ್ಲಿದ್ದ ಅಪ್ರಾಪ್ತ ಬಾಲಕಿ, ರಾಝೀನ್ ಮಾತನ್ನ ನಂಬಿ ಕುಂಪಲದ ಬಾಡಿಗೆ ಮನೆಯಲ್ಲೇ ದಿಕ್ಕು ತೋಚದೆ ವಾಸಿಸುತ್ತಿದ್ದಳು. ಅನುಮಾನಗೊಂಡ ಬಜರಂಗದಳ ಕಾರ್ಯಕರ್ತರು ಜೋಡಿಯನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದರು. ಬಾಲಕಿಯರ ಬಾಲ ಮಂದಿರದಲ್ಲಿ ಅಪ್ರಾಪ್ತ ಬಾಲಕಿ ನೀಡಿರುವ ಹೇಳಿಕೆಯಿಂದ ಸತ್ಯಾಂಶ ಬೆಳಕಿಗೆ ಬಂದಿದೆ. ಆರೋಪಿ ರಾಝೀನ್ ನನ್ನು ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Minor Dalit girl raped for four months by Muslim youth in Mangalore at rented house in Ullal Kumpala has now been arrested by Ullal Police. Mohammad Rizan from Mudigere came with dalit girl to Mangalore stating of marrying her.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm