ಬ್ರೇಕಿಂಗ್ ನ್ಯೂಸ್
01-01-24 06:57 pm Mangalore Correspondent ಕ್ರೈಂ
ಉಳ್ಳಾಲ, ಜ.1: ಮದುವೆಯಾಗುವುದಾಗಿ ನಂಬಿಸಿ ಉಳ್ಳಾಲ ತಾಲೂಕಿನ ಕುಂಪಲದ ಬಾಡಿಗೆ ಮನೆಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನ ಕೂಡಿಹಾಕಿ, ನಾಲ್ಕು ತಿಂಗಳಿನಿಂದ ನಿರಂತರ ಅತ್ಯಾಚಾರಗೈದ ಮೂಡಿಗೆರೆಯ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ, ಅಣಜೂರು ಗ್ರಾಮದ ನಿವಾಸಿ ಮೊಹಮ್ಮದ್ ರಝೀನ್(25) ಬಂಧಿತ ಆರೋಪಿ. ರಾಝೀನ್ 17 ವರ್ಷದ ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನ ಪ್ರೀತಿಸುವ ನಾಟಕವಾಡಿ ನಾಲ್ಕು ತಿಂಗಳ ಹಿಂದೆ ಆಕೆಯನ್ನ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಅಲ್ಲಿಂದ ತನ್ನ ರಿಕ್ಷಾದಲ್ಲಿ ಕುಂಪಲದ ಬಾಡಿಗೆ ಮನೆಯೊಂದಕ್ಕೆ ಕರೆದೊಯ್ದು ಮದುವೆಯಾಗೋದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದಿದ್ದಾನೆ.
ಊರಲ್ಲಿ ಅಜ್ಜಿಯ ಪಾಲನೆಯಲ್ಲಿದ್ದ ಅಪ್ರಾಪ್ತ ಬಾಲಕಿ, ರಾಝೀನ್ ಮಾತನ್ನ ನಂಬಿ ಕುಂಪಲದ ಬಾಡಿಗೆ ಮನೆಯಲ್ಲೇ ದಿಕ್ಕು ತೋಚದೆ ವಾಸಿಸುತ್ತಿದ್ದಳು. ಅನುಮಾನಗೊಂಡ ಬಜರಂಗದಳ ಕಾರ್ಯಕರ್ತರು ಜೋಡಿಯನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದರು. ಬಾಲಕಿಯರ ಬಾಲ ಮಂದಿರದಲ್ಲಿ ಅಪ್ರಾಪ್ತ ಬಾಲಕಿ ನೀಡಿರುವ ಹೇಳಿಕೆಯಿಂದ ಸತ್ಯಾಂಶ ಬೆಳಕಿಗೆ ಬಂದಿದೆ. ಆರೋಪಿ ರಾಝೀನ್ ನನ್ನು ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Minor Dalit girl raped for four months by Muslim youth in Mangalore at rented house in Ullal Kumpala has now been arrested by Ullal Police. Mohammad Rizan from Mudigere came with dalit girl to Mangalore stating of marrying her.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm