ಬ್ರೇಕಿಂಗ್ ನ್ಯೂಸ್
09-01-24 05:55 pm Mangalore Correspondent ಕ್ರೈಂ
ಮಂಗಳೂರು, ಜ.9: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.
ಶರಣ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ, ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಮಂಗಳವಾರ ಮಧ್ಯಾಹ್ನ ಆರೋಪಿ ಜಪ್ಪು ಕುದ್ಪಾಡಿಯಲ್ಲಿದ್ದಾನೆಂದು ವಶಕ್ಕೆ ಪಡೆಯಲು ಮುಂದಾಗಿದ್ದರು ಎನ್ನುವ ಮಾಹಿತಿಗಳಿವೆ.







ಆಕಾಶಭವನ್ ಶರಣ್ ಮೇಲೆ ಮಂಗಳೂರು, ಉಡುಪಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ನಟೋರಿಯಸ್ ರೌಡಿಯಾಗಿದ್ದಾನೆ. ಫೈನಾನ್ಸರ್ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲಿ ಜೈಲಿನಲ್ಲಿದ್ದುಕೊಂಡೇ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಕೊಲೆ ನಡೆಸಿದ್ದ. ಸುಳ್ಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿಯೂ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಮಾಡಿಸಿದ್ದ ಎನ್ನುವುದು ತನಿಖೆಯಲ್ಲಿ ಸಾಬೀತಾಗಿತ್ತು.
Mangalore police shoot at Rowdy Akash Bhavan Sharan, arrested. Recently Sharan had tried to attack CCB Police while trying to arrest him at Maryhill in Kavoor. Sharan faces a staggering 21 cases in Mangaluru and Udupi, including charges of murder, attempted murder, rape of a minor girl, and extortion
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm